ಕುವೆಂಪು ಅವರ ಒಂದು ಚುಟುಕು
2007 July 15
ಮಠಾಧಿಪತಿ
ಸುಳ್ಳಿನ ಮಾಲೆಯ ಕೊರಳಿಗೆ ಸೂಡಿ
ಕಳ್ಳನೊಬ್ಬನನು ಗುರುವನು ಮಾಡಿ
ಬಡವರ ಹೊನ್ನನು ಕಾಣಿಕೆ ನೀಡಿ
ಧರ್ಮವ ಮೆರೆವರ ನೋಡಯ್ಯ!
-ಕುವೆಂಪು
ಮಠಾಧಿಪತಿ
ಸುಳ್ಳಿನ ಮಾಲೆಯ ಕೊರಳಿಗೆ ಸೂಡಿ
ಕಳ್ಳನೊಬ್ಬನನು ಗುರುವನು ಮಾಡಿ
ಬಡವರ ಹೊನ್ನನು ಕಾಣಿಕೆ ನೀಡಿ
ಧರ್ಮವ ಮೆರೆವರ ನೋಡಯ್ಯ!
-ಕುವೆಂಪು